May 252015
 

KSR-Logoಕಾರ್ಯಕ್ರಮಗಳ ವಿವರಗಳು ಹೀಗಿವೆ.

ಶನಿವಾರ

(1) ಮಧ್ಯಾಹ್ನ 12:00-1:00 – ಆಗಮನ ಮತ್ತು ನೋಂದಣಿ

(2) 1:00-2:00 – ಸ್ವಾಗತ ಗೀತೆ, ಉದ್ಘಾಟನೆ, ಅತಿಥಿಗಳ ಸ್ವಾಗತ ಮತ್ತು ಪರಿಚಯ, ಪುಸ್ತಕಗಳ ಲೋಕಾರ್ಪಣೆ ಮತ್ತು ಬರಹಗಾರರಿಗೆ ವಿತರಣೆ

(3) 2:00-3:00 – ಪ್ರಾಸ್ತಾವಿಕ ಭಾಷಣ, “ಅನುವಾದದ ಆಗುಹೋಗುಗಳು” ಮುಖ್ಯ ಅತಿಥಿ ಪ್ರಧಾನ ಗುರುದತ್ತರಿಂದ

(4) 3:00-3:30 – ಚಹಾ ವಿರಾಮ

(5) 3:30-5:00 – ಸಾಹಿತ್ಯ ಗೋಷ್ಠಿ, ಸ್ವಂತ ಹಾಗು ಅನುವಾದಿತ ಕೃತಿಗಳ ಪ್ರಸ್ತುತಿ (ನಡೆಸಿಕೊಡುವವರು: ನಳಿನಿ ಮೈಯ ಮತ್ತು ವೈಶಾಲಿ ಹೆಗ್ಡೆ)

(6) 5:05-5:15 – ಕವಿ ನಮನ (ಸಂಗಮ ಕಲಾವಿದರಿಂದ)

(7) 5:15-5:30 – ಶ್ರದ್ಧಾಂಜಲಿ (ಅಗಲಿದ ಹಿರಿಯರ ಸ್ಮರಣೆ; ನಡೆಸಿಕೊಡುವವರು: ಎಚ್.ಕೆ. ಚಂದ್ರಶೇಖರ್ ಮತ್ತು ನಳಿನಿ ಕುಕ್ಕೆ)

(8) 5:30-6:00 – ಪುಸ್ತಕದಂಗಡಿಗೆ ಭೇಟಿ (ಮಂಜುನಾಥ್ ಮತ್ತು ಶಂಕರ ಹೆಗ್ಡೆ)

(9) 6:00-8:30 – ಸಾಂಸ್ಕೃತಿಕ ಕಾರ್ಯಕ್ರಮ (ಪ್ರಸನ್ನ ಕಸ್ತೂರಿ ಅವರ ನಿರ್ದೇಶನದಲ್ಲಿ ಸಂಗಮ ಹಾಗು ಇತರ ಮಧ್ಯವಲಯದ ಕನ್ನಡ ಕೂಟಗಳಿಂದ ನೃತ್ಯ ಮತ್ತು ನಾಟಕ ಪ್ರದರ್ಶನ)

(10) 8:00-10:00 – ಭೋಜನ

ಭಾನುವಾರ

(1) 8:00-9:00 – ಬೆಳಗಿನ ಉಪಾಹಾರ

(2) 9:00-9:10 – ಪ್ರಾರ್ಥನೆ ಮತ್ತು ವಾದ್ಯಗೋಷ್ಠಿ (ಸಂಗಮ ಮಕ್ಕಳಿಂದ)

(3) 9:10-10:40 – ಅನುವಾದ ಕಮ್ಮಟ (ಅನುವಾದಕ್ರಿಯೆಯ ಒಂದು ಮಿಂಚುನೋಟ; ನಡೆಸಿಕೊಡುವವರು: ಗುರುಪ್ರಸಾದ್ ಕಾಗಿನೆಲೆ)

(4) 10:40-10:55 – ವಿವಿಧ ವಿಶೇಷಗಳು (ನಡೆಸಿಕೊಡುವವರು ಮೈ.ಶ್ರೀ. ನಟರಾಜ)

(5) 11:00-12:00 – ನಮ್ಮ ಬರಹಗಾರರು (ಇತ್ತೀಚೆಗೆ ಪ್ರಕಟವಾದ ಪುಸ್ತಕಗಳ ಮತ್ತು ಬರಹಗಾರರ ಪರಿಚಯ; ನಡೆಸಿಕೊಡುವವರು: ತ್ರಿವೇಣಿ ಶ್ರೀನಿವಾಸ ರಾವ್ ಮತ್ತು ಮೀರಾ ರಾಜಗೋಪಾಲ್)

(6) 12:00-1:00 – ಮಧ್ಯಾಹ್ನದ ಭೋಜನ

(7) 1:00-1:30 – ಪುಸ್ತಕದಂಗಡಿಗೆ ಭೇಟಿ

(8) 1:30-2:30 – ಅತಿಥಿಗಳೊಂದಿಗೆ ಸಂವಾದ (ಪ್ರಧಾನ ಗುರುದತ್ತ, ಎಸ್.ಎನ್. ಶ್ರೀಧರ್ ಮತ್ತು ನಾರಾಯಣ ಹೆಗ್ಡೆ ಅವರೊಂದಿಗೆ ಪ್ರಶ್ನೋತ್ತರಗಳು; ನಡೆಸಿಕೊಡುವವರು: ಗುರುಪ್ರಸಾದ್ ಕಾಗಿನೆಲೆ ಮತ್ತಿತರರು)

(9) 2:30-2:45 – ಚಹಾ ವಿರಾಮ

(10) 2:45-3:45 – ಮಧ್ಯವಲಯದ ವಿವಿಧ ಕನ್ನಡ ಕೂಟಗಳ ಮಕ್ಕಳಿಂದ ಮನರಂಜನೆ ಮತ್ತು ಸವಿತಾ ರವಿಶಂಕರ್ ಅವರ “ಚಿಲಿಪಿಲಿ ಕನ್ನಡ ಕಲಿ” ಧ್ವನಿ ಸಂಪುಟ ಬಿಡುಗಡೆ

(11) 3:45-4:30 – ಸ್ವಯಂಸೇವಕರ ಪರಿಚಯ, ವಂದನಾರ್ಪಣೆ ಮತ್ತು ಸಮಾರೋಪ

(12) 4:30ಕ್ಕೆ ವಿದಾಯ!

 

ಒನ್.ಇಂಡಿಯಾದಲ್ಲಿ ಪ್ರಕಟವಾಗಿರುವ ಕಾರ್ಯಕ್ರಮಗಳ ಪಟ್ಟಿ:-

http://kannada.oneindia.com/nri/article/7th-vasantha-sahityotsava-program-details-093906.html

 Posted by at 9:39 PM